tag:blogger.com,1999:blog-7758283787706788342.post126104254682301474..comments2017-08-25T07:56:50.902-07:00Comments on manassu ಮನಸಿನ್ಯಾಗೊಂದು ಮನಸು: ಒಂದಷ್ಟು ಸಂತೋಷದ ವಿಷಯಗಳುಮಹೇಶ ಎಸ್ ಎಲ್http://www.blogger.com/profile/07463452111612523536noreply@blogger.comBlogger5125tag:blogger.com,1999:blog-7758283787706788342.post-32250923413905268542009-08-01T02:58:51.963-07:002009-08-01T02:58:51.963-07:00ಮಹೇಶ್ ನಿಮ್ಮ ಬ್ಲಾಗಿಗೆ ಇದು ನನ್ನ ಮೊದಲ ಬೇಟಿ. ನಿಮ್ಮ ಲ...ಮಹೇಶ್ ನಿಮ್ಮ ಬ್ಲಾಗಿಗೆ ಇದು ನನ್ನ ಮೊದಲ ಬೇಟಿ. ನಿಮ್ಮ ಲೇಖನ ಚೆನ್ನಾಗಿದೆ. ನೀವು ಸಿನಿಮಾ ವಿಮರ್ಶೆಗಳನ್ನು ಓದುತ್ತೇನೆ.. ಮತ್ತೆ ಯೋಗರಾಜ ಭಟ್ಟರು ಬರೆದ "ನನ್ನ ಎದೆಯಲಿ ಇಟ್ಟ ನಾಕು ಹೆಜ್ಜೆಯ ಗುರುತು ಅಳಿಸಿ ಬಿಡು" ಹಾಡಂತೂ ನನ್ನ ಫೇವರೇಟ್. ಆ ಹಾಡನ್ನು ನನ್ನ ಮೊಬೈಲಿನಲ್ಲಿ ಹಾಕಿಕೊಂಡು ಕೇಳುತ್ತಿರುತ್ತೇನೆ....<br /><br />ಮತ್ತ ಬಿಡುವಾದಾಗ ನನ್ನ ಬ್ಲಾಗಿನ ಕಡೆಗೆ ಬನ್ನಿ.<br /><br />ನನ್ನ ಬ್ಲಾಗ್ :http://chaayakannadi.blogspot.com/<br /><br />ಧನ್ಯವಾದಗಳು.shivu.khttps://www.blogger.com/profile/02536252774463776294noreply@blogger.comtag:blogger.com,1999:blog-7758283787706788342.post-67335482270305511152008-06-06T14:15:00.000-07:002008-06-06T14:15:00.000-07:00ನಿಮ್ಮ ಬ್ಲಾಗಿಗೆ ಮೊದಲ ಭೇಟಿ. ನಿಮ್ಮ ಗೆಳೆಯರ ಬಾ೦ಬೆ ಟೇಲರ್...ನಿಮ್ಮ ಬ್ಲಾಗಿಗೆ ಮೊದಲ ಭೇಟಿ. ನಿಮ್ಮ ಗೆಳೆಯರ ಬಾ೦ಬೆ ಟೇಲರ್ ಕಥೆ ಚೆನ್ನಾಗಿತ್ತು. ನಿಮ್ಮ ಸಿನಿಮಾ ವಿಮರ್ಶೆ ನನಗೆ ತು೦ಬಾ ಖುಷಿ ಕೊಟ್ಟವು.ಸುಧೇಶ್ ಶೆಟ್ಟಿhttps://www.blogger.com/profile/14141732832993213649noreply@blogger.comtag:blogger.com,1999:blog-7758283787706788342.post-24711234705357549242008-05-29T19:58:00.000-07:002008-05-29T19:58:00.000-07:00ನಮಸ್ಕಾರ ಮಹೇಶ್, ನಿಮಗೊಂದು ಆಹ್ವಾನ ಪತ್ರಿಕೆ..ಕನ್ನಡಸಾಹಿ...ನಮಸ್ಕಾರ ಮಹೇಶ್, ನಿಮಗೊಂದು ಆಹ್ವಾನ ಪತ್ರಿಕೆ..<BR/><BR/>ಕನ್ನಡಸಾಹಿತ್ಯ.ಕಾಂ ತನ್ನ ಎಂಟನೇ ವಾರ್ಷಿಕೊತ್ಸವದ ಅಂಗವಾಗಿ ಜೂನ್ ಎಂಟರಂದು ಕ್ರೈಸ್ಟ್ ಕಾಲೇಜಿನಲ್ಲಿ ಒಂದು ದಿನದ ವಿಚಾರ ಸಂಕಿರಣವನ್ನು ಏರ್ಪಡಿಸುತ್ತಿದೆ.<BR/>ವಿಷಯ:<BR/>ಅಂತರ್ಜಾಲದ ಸಂಧರ್ಭದಲ್ಲಿ, ಪ್ರಾದೇಶಿಕ ಭಾಷೆಯಲ್ಲಿ ಸೃಜನಶೀಲತೆ: ಗತಿಸ್ಥಿತಿ ಸವಾಲು.<BR/><BR/>ಕಾರ್ಯಕ್ರಮಕ್ಕೆ ಸೀಮಿತ ಆಸನಗಳು ಲಭ್ಯವಿರುವ ಕಾರಣ ಭಾಗವಹಿಸಲು ಆಸಕ್ತಿ ಇರುವವರು ದಯಮಾಡಿ ಮುಂಚಿತವಾಗಿ ಕೆಳಗೆ ಕೊಟ್ಟಿರುವ ಲಿಂಕ್ನಲ್ಲಿ ರಿಜಿಸ್ಟರ್ ಮಾಡಿಕೊಳ್ಳಿ.<BR/><BR/>http://saadhaara.com/events/index/english<BR/>http://saadhaara.com/events/index/kannada<BR/><BR/>ಸಮಾರಂಭದಲ್ಲಿ ಭಾಗವಹಿಸಲು ನೋಂದಾವಣೆ ಕಡ್ಡಾಯ.<BR/><BR/>ಉತ್ಸಾಹ ಮತ್ತು ಸಮಯ ಇದ್ದರೆ ವಿಚಾರಸಂಕಿರಣದ ನಂತರ ಅನೌಪಚಾರಿಕವಾಗಿ ಬ್ಲಾಗಿಗಳಿಗೆ ‘ಬ್ಲಾಗೀ ಮಾತುಕತೆ’ ನಡೆಸುವ ಉದ್ದೇಶವೂ ಇದೆ.<BR/><BR/>ನೀವೂ ಬನ್ನಿ ಮತ್ತು ಆಸಕ್ತಿಯಿರುವ ನಿಮ್ಮ ಗೆಳೆಯರನ್ನು ಕರೆತನ್ನಿ.<BR/><BR/>-ಕನ್ನಡಸಾಹಿತ್ಯ.ಕಾಂ ಬಳಗ<BR/><BR/>ದಯಮಾಡಿ ಬನ್ನಿ ಮತ್ತು ಹೀಗೆ ಸ್ಪಾಮ್ ಮಾಡಿ ಆಹ್ವಾನಿಸುತ್ತಿರುವುದಕ್ಕೆ ಕ್ಷಮೆಯಿರಲಿ.<BR/><BR/>ಗುರುGururaja Narayanahttps://www.blogger.com/profile/05219718913841191880noreply@blogger.comtag:blogger.com,1999:blog-7758283787706788342.post-18173938475508159072008-04-04T05:46:00.000-07:002008-04-04T05:46:00.000-07:00"ಮೊನ್ನೆ ಎಲ್ಲೋ ಬ್ಲಾಗಿಗರ ಕೂಟ ಇತ್ತಂತೆ...... ಅದೆಲ್ಲೋ ಡ..."ಮೊನ್ನೆ ಎಲ್ಲೋ ಬ್ಲಾಗಿಗರ ಕೂಟ ಇತ್ತಂತೆ...... ಅದೆಲ್ಲೋ ಡಿ.ವಿ.ಜಿ ಯವರ ಹುಟ್ಟುಹಬ್ಬದ ಕಾರ್ಯಕ್ರಮ ಆಯಿತಂತೆ.... ಜೋಗಿಯವರ ಪುಸ್ತಕ ಬಿಡುಗಡೆಗೆ ನೀವು ಹೋಗಿದ್ರಾ? ಯಾವಾಗ ಎಲ್ಲಿ ನಡೆಯಿತು?..... ಮೈಸೂರ ಮಲ್ಲಿಗೆ ನಾಟಕ ನೋಡುವಾಸೆ ತುಂಬಾ ಇತ್ತು, ಆದ್ರೆ ಅದ್ಯಾವಾಗ ಪ್ರಸಾರ ಆಯ್ತೋ ಗೊತ್ತೇ ಆಗಲಿಲ್ಲ " ಹೀಗೆಯೇ ಇನ್ನೂ ಅನೇಕ ಅಯ್ಯೋಗಳ ಪಟ್ಟಿ ಬೆಳೆಯುತ್ತೆ. ಇಂತಹ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಾವು ನಮಗೆ ಗೊತ್ತಾಗದೇ ಹೋದುದಕ್ಕಾಗಿ ಕಳೆದುಕೊಂಡಿದ್ದೇವೆ.<BR/><BR/>ಈ ಕೊರಗನ್ನು ನೀಗಿಸಲು ಏನು ಮಾಡಬಹುದು ಎಂದು ತಲೆ ಕೆರೆದುಕೊಂಡಾಗ ಹೊಳೆದಿದ್ದೇ 'ಇದೊಂದು ಪ್ರಕಟಣೆ' ಎಂಬ ಬ್ಲಾಗ್.<BR/>www.prakatane.blogspot.com<BR/><BR/>ಬೆಂಗಳೂರಿನಲ್ಲೇ ಆಗಲಿ, ಕರ್ನಾಟಕದಲ್ಲೇ ಆಗಲಿ ಅಥವಾ ಪ್ರಪಂಚದ ಯಾವುದೇ ಮೂಲೆಯಲ್ಲೇ ಆಗಲಿ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಮ್ಮ 'ಇದೊಂದು ಪ್ರಕಟಣೆ' ಬ್ಲಾಗಿಗೆ ಕಳಿಸಿ. ನಾವು ಪ್ರಕಟಿಸುತ್ತೇವೆ.<BR/><BR/>ನೀವು ಮಾಡಬೇಕಾದುದಿಷ್ಟೇ. ನಿಮಗೆ ಯಾವುದಾದರೂ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮದ ಬಗ್ಗೆ ತಿಳಿದಿದೆಯೇ prakatane@gmail.com ಗೆ ಒಂದು ಮಿಂಚಂಚೆ ಕಳಿಸಿ. <BR/>ನಿಮಗೆ ಈ ವಾರದಲ್ಲಿ/ವಾರಾಂತ್ಯದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದ ಬಗ್ಗೆ ತಿಳಿಯಬೇಕೆ? 'ಇದೊಂದು ಪ್ರಕಟಣೆಗೆ' ಭೇಟಿ ಕೊಡಿ. <BR/><BR/>ಇದು ನಿಮ್ಮಿಂದ ನಿಮಗಾಗಿ ನಿಮಗೋಸ್ಕರ ಹುಟ್ಟಿದ ಬ್ಲಾಗ್. ಇದರ ಜವಾಬ್ದಾರಿಯೂ ನಿಮ್ಮೆಲ್ಲರದೇ.<BR/><BR/>I apologize for spamming, but no other way to inform :-(MDhttps://www.blogger.com/profile/00298904264198594387noreply@blogger.comtag:blogger.com,1999:blog-7758283787706788342.post-52836505028891303542008-04-02T20:16:00.000-07:002008-04-02T20:16:00.000-07:00ತುಂಬಾ ಸೋಮಾರಿತನ ಒಳ್ಲಯದಲ್ಲ.. Come back with good sto...ತುಂಬಾ ಸೋಮಾರಿತನ ಒಳ್ಲಯದಲ್ಲ.. Come back with good story.ಸಂತೋಷಕುಮಾರhttps://www.blogger.com/profile/08614599391914065815noreply@blogger.com